Sunday, 23 July 2017
ವಿದ್ಯಾರಂಗ ಮತ್ತು ವಿವಿಧ ಕ್ಲಬ್ ಗಳ ಉದ್ಘಾಟನೆ.
ವಿದ್ಯಾರಂಗ ಕಲಾ ಸಾಹಿತ್ಯ ವೇದಿಕೆ ಹಾಗೂ ವಿವಿದ ಕ್ಲಬ್ ಗಳ ಉದ್ಘಾಟನೆಯು ದಿನಾಂಕ 11-07-2017 ನೇ ಮಂಗಳವಾರ ನಡೆಯಿತು.
ವಿದ್ಯಾರ್ಥಿಯಾದ ಶಶಾಂಕ್ ಅತಿಥಿಗಳನ್ನು ಸ್ವಾಗತಿಸಿದನು.
ಮುಖ್ಯ ಅತಿಥಿಗಳಾದ ಶ್ರೀ ಕೃಷ್ಣ ಶೆಟ್ಟಿಗಾರ್ ಔಪಚಾರಿಕವಾಗಿ ಉದ್ಘಾಟಿಸಿದರು.
ಅಧ್ಯಕ್ಷ ಸ್ಥಾನವನ್ನು ವಹಿಸಿದ ಮುಖ್ಯೋಪಾಧ್ಯಾಯರು ಕ್ಲಬ್ ಗಳ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದರೆ ಮಾತ್ರವೇ ಅದರಿಂದ ಪ್ರಯೋಜನವನ್ನು ಪಡೆಯಬಹುದು ಎಂದರು.
ಹಿರಿಯ ಅಧ್ಯಾಪಕರಾದ ಚಂದ್ರಶೇಖರ ಭಟ್ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಹಿರಿಯ ಅಧ್ಯಾಪಕರಾದ ಶೇಖರ ಶೆಟ್ಟಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಸುದರ್ಶನ ಕೃಷ್ಣ ವಂದಿಸಿದನು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ವಿದ್ಯಾರ್ಥಿಯಾದ ಶಶಾಂಕ್ ಅತಿಥಿಗಳನ್ನು ಸ್ವಾಗತಿಸಿದನು.
ಮುಖ್ಯ ಅತಿಥಿಗಳಾದ ಶ್ರೀ ಕೃಷ್ಣ ಶೆಟ್ಟಿಗಾರ್ ಔಪಚಾರಿಕವಾಗಿ ಉದ್ಘಾಟಿಸಿದರು.
ಅಧ್ಯಕ್ಷ ಸ್ಥಾನವನ್ನು ವಹಿಸಿದ ಮುಖ್ಯೋಪಾಧ್ಯಾಯರು ಕ್ಲಬ್ ಗಳ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿದರೆ ಮಾತ್ರವೇ ಅದರಿಂದ ಪ್ರಯೋಜನವನ್ನು ಪಡೆಯಬಹುದು ಎಂದರು.
ಹಿರಿಯ ಅಧ್ಯಾಪಕರಾದ ಚಂದ್ರಶೇಖರ ಭಟ್ ಕಾರ್ಯಕ್ರಮಕ್ಕೆ ಶುಭ ಕೋರಿದರು.
ಹಿರಿಯ ಅಧ್ಯಾಪಕರಾದ ಶೇಖರ ಶೆಟ್ಟಿ ಕಾರ್ಯಕ್ರಮಕ್ಕೆ ಶುಭಕೋರಿದರು.
ಸುದರ್ಶನ ಕೃಷ್ಣ ವಂದಿಸಿದನು.
ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ರಕ್ಷಕ ಶಿಕ್ಷಕ ಸಂಘದ ಮಹಾಸಭೆ
ದಿನಾಂಕ 30-06-2017 ನೇ ಶುಕ್ರವಾರ ಮಧ್ಯಾಹ್ನ್ನ 3-00 ಗಂಟೆಗೆ ರಕ್ಷಕ ಶಿಕ್ಷಕ ಸಂಘದ ಸಭೆಯು ಜರುಗಿತು.
ಶಾಲಾ ಮುಖ್ಯೋಪಾಧ್ಯಾಯರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
2017 18 ನೇ ಸಾಲಿನ ಹೊಸ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಕಳೆದ ವರ್ಷದ ಶಾಲಾ ಚಟುವಟಿಕೆಗಳ ವರದಿಯನ್ನು ಹಿರಿಯ ಅಧ್ಯಾಪಕರಾದ ಶ್ರೀ ಶೇಖರ ಶೆಟ್ಟಿ ಮಂಡಿಸಿದರು.
ಹಿರಿಯ ಅಧ್ಯಾಪಕರಾದ ಶ್ರೀ ಚಂದ್ರಶೇಖರ ಭಟ್ ವಂದಿಸಿದರು.
ಶಾಲಾ ಮುಖ್ಯೋಪಾಧ್ಯಾಯರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು.
2017 18 ನೇ ಸಾಲಿನ ಹೊಸ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.
ಕಳೆದ ವರ್ಷದ ಶಾಲಾ ಚಟುವಟಿಕೆಗಳ ವರದಿಯನ್ನು ಹಿರಿಯ ಅಧ್ಯಾಪಕರಾದ ಶ್ರೀ ಶೇಖರ ಶೆಟ್ಟಿ ಮಂಡಿಸಿದರು.
ಹಿರಿಯ ಅಧ್ಯಾಪಕರಾದ ಶ್ರೀ ಚಂದ್ರಶೇಖರ ಭಟ್ ವಂದಿಸಿದರು.
Subscribe to:
Posts (Atom)