ದಿನಾಂಕ 1-06-2017 ನೇ ಗುರುವಾರ ಶಾಲಾ ಪ್ರವೇಶೋತ್ಸವವು ವಿಜೃಂಭಣೆಯಿಂದ ಜರುಗಿತು. ಶಾಲಾ ಮುಖ್ಯೋಪಾಧ್ಯಾಯರು ಪ್ರಸ್ತಾವನೆಯೊಂದಿಗೆ ಅತಿಥಿಗಳನ್ನು ಸ್ವಾಗತಿಸಿದರು.
ಮಾತೃ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಜಯಲಕ್ಷ್ಮಿ ಅಕ್ಷರ ದೀಪವನ್ನು ಬೆಳಗಿಸಿದರು.
ಶಾಲಾ ಹಳೆವಿದ್ಯಾರ್ಥಿನಿಯಾದ ಶ್ರೀಮತಿ ವೀಣಾ ಪ್ರತಾಪಸಿಂಹ ಅವರು ಒಂದನೇ ತರಗತಿಯ ಮಕ್ಕಳಿಗೆ ಕಲಿಕೋಪಕರಣಗಳನ್ನುಕೊಡುಗೆಯಾಗಿ ನೀಡಿದರು.
ನು ಗಣಿತ ದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಿಬಿರದಲ್ಲಿ ಪಾಲ್ಗೊಂಡ ಹೇಮಂತ್ .ಕೆ .ಇವನನ್ನು ಮುಖ್ಯ ಅತಿಥಿಗಳಾದ ಶ್ರೀ ಸೀತಾರಾಮ ಬಲ್ಲಾಳ್ ಇವರು ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ಹಿರಿಯ ಅಧ್ಯಾಪಕರಾದ ಶ್ರೀ ಶೇಖರ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.
ಮಾತೃ ಸಂಘದ ಅಧ್ಯಕ್ಷೆಯಾದ ಶ್ರೀಮತಿ ಜಯಲಕ್ಷ್ಮಿ ಅಕ್ಷರ ದೀಪವನ್ನು ಬೆಳಗಿಸಿದರು.
ಶಾಲಾ ಹಳೆವಿದ್ಯಾರ್ಥಿನಿಯಾದ ಶ್ರೀಮತಿ ವೀಣಾ ಪ್ರತಾಪಸಿಂಹ ಅವರು ಒಂದನೇ ತರಗತಿಯ ಮಕ್ಕಳಿಗೆ ಕಲಿಕೋಪಕರಣಗಳನ್ನುಕೊಡುಗೆಯಾಗಿ ನೀಡಿದರು.
ನು ಗಣಿತ ದಲ್ಲಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿ ಶಿಬಿರದಲ್ಲಿ ಪಾಲ್ಗೊಂಡ ಹೇಮಂತ್ .ಕೆ .ಇವನನ್ನು ಮುಖ್ಯ ಅತಿಥಿಗಳಾದ ಶ್ರೀ ಸೀತಾರಾಮ ಬಲ್ಲಾಳ್ ಇವರು ಪ್ರಮಾಣ ಪತ್ರ ನೀಡಿ ಅಭಿನಂದಿಸಿದರು.
ಹಿರಿಯ ಅಧ್ಯಾಪಕರಾದ ಶ್ರೀ ಶೇಖರ ಶೆಟ್ಟಿ ಕಾರ್ಯಕ್ರಮವನ್ನು ನಿರೂಪಿಸಿದರು.
No comments:
Post a Comment